ಎಕ್ಕಾರು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಡೇಶನ್ ವತಿಯಿಂದ ನಡೆಯುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್, ಶಿಕ್ಷಣ ಇಲಾಖೆಯ ಪಿತಾಂಬರ ಕೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದೀಪ್ ಅಮೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷ ದ್ರುವ ಪಟ್ಲ ಪೌಂಡೇಶನ್ ನ ಸತೀಶ್ ಶೆಟ್ಟಿ ಎಕ್ಕಾರು, ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ, ಮೀನಾಕ್ಷಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪದ್ಯಾಯನಿ ಇಂದಿರಾ ಎನ್ ರಾವ್ ಧನ್ಯವಾದ ಸಮರ್ಪಿಸಿದರು. ಡಾ.ಅನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…