ಅಂತಾರಾಷ್ಟ್ರೀಯ

ಸೂರ್ಯನತ್ತ ದೃಷ್ಟಿ ಇಟ್ಟ ಇಸ್ರೋ; ಆದಿತ್ಯ – ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭ

ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.

ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ ಮಾಡಿ ಸೂಳ್ಳೂರು ಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ. ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ನೀವು ISRO ವೆಬ್‌ಸೈಟ್ isro.gov.in, Facebook ಖಾತೆ https://facebook.com/ISRO ಮತ್ತು youtube.com/watch?v=_IcgGYZTXQw ಯೂಟ್ಯೂಬ್ ಚಾನೆಲ್‌ನಲ್ಲಿ ಈ ಉಡಾವಣೆಯನ್ನು ಲೈವ್ ಆಗಿ ವೀಕ್ಷಿಸಬಹುದಾಗಿದೆ.ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

2 days ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

2 days ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

3 days ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

3 days ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

3 days ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

3 days ago