ಮಂಗಳೂರು ಮಹಾನಗರ ಪಾಲಿಕೆ ಒಡೆತನಕ್ಕೊಳಪಟ್ಟ ನವೀಕೃತ ಅಳಕೆ ಮಾರುಕಟ್ಟೆಯಲ್ಲಿ ಬಾಡಿಗೆಗೆ ಇರುವ ವ್ಯಾಪಾರಸ್ಥರು ನಡೆಸುತ್ತಿದ್ದ ಅಂಗಡಿಗಳಿಗೆ ಇದುವರೆಗೆ ಬಾಡಿಗೆ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳು ಮಳಿಗೆಗಳನ್ನು ಸೆ. 1ರಂದು ಜಪ್ತಿ ಮಾಡಿ, ಪಾಲಿಕೆ ಸುಪರ್ದಿಗೆ ಪಡೆಕೊಂಡಿದ್ದಾರೆ.
ಕಳೆದ ಹಲವಾರು ತಿಂಗಳಿಂದ ಪದೇ ಪದೇ ನೋಟೀಸು ನೀಡಲಾಗಿದ್ದರೂ, 10 ಅಂಗಡಿ ಮಳಿಗೆದಾರರು ಬಾಡಿಗೆಯನ್ನು ಪಾವತಿಸದೇ, ಸುಮಾರು 28 ಲಕ್ಷ ಮೊತ್ತವನ್ನು ಬಾಕಿ ಇಟ್ಟಿದ್ದರುಈ ಹಿನ್ನೆಲೆಯಲ್ಲಿ ಮಳಿಗೆಗಳನ್ನು ಸುಪರ್ದಿಗೆ ಪಡೆಯುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ರೀತಿಯ ಕಟ್ಟುನಿಟ್ಟಾದ ಕ್ರಮ ಕೈಗೊಂಡ ಪರಿಣಾಮವಾಗಿ ಬಾಡಿಗೆ ಪಾವತಿಸಲು ಮುಂದೆ ಬಂದಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…