ಮಂಗಳೂರು ಮಹಾನಗರ ಪಾಲಿಕೆ ಒಡೆತನಕ್ಕೊಳಪಟ್ಟ ನವೀಕೃತ ಅಳಕೆ ಮಾರುಕಟ್ಟೆಯಲ್ಲಿ ಬಾಡಿಗೆಗೆ ಇರುವ ವ್ಯಾಪಾರಸ್ಥರು ನಡೆಸುತ್ತಿದ್ದ ಅಂಗಡಿಗಳಿಗೆ ಇದುವರೆಗೆ ಬಾಡಿಗೆ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳು ಮಳಿಗೆಗಳನ್ನು ಸೆ. 1ರಂದು ಜಪ್ತಿ ಮಾಡಿ, ಪಾಲಿಕೆ ಸುಪರ್ದಿಗೆ ಪಡೆಕೊಂಡಿದ್ದಾರೆ.
ಕಳೆದ ಹಲವಾರು ತಿಂಗಳಿಂದ ಪದೇ ಪದೇ ನೋಟೀಸು ನೀಡಲಾಗಿದ್ದರೂ, 10 ಅಂಗಡಿ ಮಳಿಗೆದಾರರು ಬಾಡಿಗೆಯನ್ನು ಪಾವತಿಸದೇ, ಸುಮಾರು 28 ಲಕ್ಷ ಮೊತ್ತವನ್ನು ಬಾಕಿ ಇಟ್ಟಿದ್ದರುಈ ಹಿನ್ನೆಲೆಯಲ್ಲಿ ಮಳಿಗೆಗಳನ್ನು ಸುಪರ್ದಿಗೆ ಪಡೆಯುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ರೀತಿಯ ಕಟ್ಟುನಿಟ್ಟಾದ ಕ್ರಮ ಕೈಗೊಂಡ ಪರಿಣಾಮವಾಗಿ ಬಾಡಿಗೆ ಪಾವತಿಸಲು ಮುಂದೆ ಬಂದಿದ್ದಾರೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…