ಮಂಗಳೂರು ಮಹಾನಗರ ಪಾಲಿಕೆ ಒಡೆತನಕ್ಕೊಳಪಟ್ಟ ನವೀಕೃತ ಅಳಕೆ ಮಾರುಕಟ್ಟೆಯಲ್ಲಿ ಬಾಡಿಗೆಗೆ ಇರುವ ವ್ಯಾಪಾರಸ್ಥರು ನಡೆಸುತ್ತಿದ್ದ ಅಂಗಡಿಗಳಿಗೆ ಇದುವರೆಗೆ ಬಾಡಿಗೆ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳು ಮಳಿಗೆಗಳನ್ನು ಸೆ. 1ರಂದು ಜಪ್ತಿ ಮಾಡಿ, ಪಾಲಿಕೆ ಸುಪರ್ದಿಗೆ ಪಡೆಕೊಂಡಿದ್ದಾರೆ.
ಕಳೆದ ಹಲವಾರು ತಿಂಗಳಿಂದ ಪದೇ ಪದೇ ನೋಟೀಸು ನೀಡಲಾಗಿದ್ದರೂ, 10 ಅಂಗಡಿ ಮಳಿಗೆದಾರರು ಬಾಡಿಗೆಯನ್ನು ಪಾವತಿಸದೇ, ಸುಮಾರು 28 ಲಕ್ಷ ಮೊತ್ತವನ್ನು ಬಾಕಿ ಇಟ್ಟಿದ್ದರುಈ ಹಿನ್ನೆಲೆಯಲ್ಲಿ ಮಳಿಗೆಗಳನ್ನು ಸುಪರ್ದಿಗೆ ಪಡೆಯುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ರೀತಿಯ ಕಟ್ಟುನಿಟ್ಟಾದ ಕ್ರಮ ಕೈಗೊಂಡ ಪರಿಣಾಮವಾಗಿ ಬಾಡಿಗೆ ಪಾವತಿಸಲು ಮುಂದೆ ಬಂದಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…