ಜನ ಮನದ ನಾಡಿ ಮಿಡಿತ

Advertisement

ವಿವಿಧ ಕ್ಲಬ್ ಗಳಿಂದ ಮುದ್ದುಕೃಷ್ಣ ಸ್ಪರ್ಧೆ

ಮೂಡುಬಿದಿರೆ: ಇಲ್ಲಿನ ರೋಟರ್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಆಹ್ವಾನಿತ ಸರಕಾರಿ ಅಂಗನವಾಡಿ ಮಕ್ಕಳಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಬಿ. ಸ್ಪರ್ಧೆಗೆ ಚಾಲನೆಯನ್ನು‌ ನೀಡಿ ಶುಭ ಹಾರೈಸಿದರು.

ಜಿಲ್ಲಾ 3181ರ ಡಿಆರ್ ಸಿಸಿ ಮೊಹಮ್ಮದ್ ಅಸ್ಲಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಂಗನವಾಡಿ ಮೇಲ್ವೀಚಾರಕಿ ಶುಭ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ, ಚೆಯರ್ ಮೆನ್ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಶ್ರವಣ್ ಸ್ವಾಗತಿಸಿದರು.ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ವರುಣ್ ವಂದಿಸಿದರು. 100 ಕ್ಕೂ ಅಧಿಕ ಮಕ್ಕಳು “ಮುದ್ದುಕೃಷ್ಣ”ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದರು.ಡ್ಯಾನ್ಸರ್ ಗಳಾದ ಅರ್ಪಿತ್, ಪ್ರಿಯೇಶ್ ಮತ್ತು ರಶ್ಮಿತಾ ತೀರ್ಪುಗಾರರಾಗಿ ಸಹಕರಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!