ಮೂಡುಬಿದಿರೆ: ಇಲ್ಲಿನ ರೋಟರ್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಆಹ್ವಾನಿತ ಸರಕಾರಿ ಅಂಗನವಾಡಿ ಮಕ್ಕಳಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಬಿ. ಸ್ಪರ್ಧೆಗೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.
ಜಿಲ್ಲಾ 3181ರ ಡಿಆರ್ ಸಿಸಿ ಮೊಹಮ್ಮದ್ ಅಸ್ಲಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಂಗನವಾಡಿ ಮೇಲ್ವೀಚಾರಕಿ ಶುಭ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ, ಚೆಯರ್ ಮೆನ್ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಶ್ರವಣ್ ಸ್ವಾಗತಿಸಿದರು.ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ವರುಣ್ ವಂದಿಸಿದರು. 100 ಕ್ಕೂ ಅಧಿಕ ಮಕ್ಕಳು “ಮುದ್ದುಕೃಷ್ಣ”ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದರು.ಡ್ಯಾನ್ಸರ್ ಗಳಾದ ಅರ್ಪಿತ್, ಪ್ರಿಯೇಶ್ ಮತ್ತು ರಶ್ಮಿತಾ ತೀರ್ಪುಗಾರರಾಗಿ ಸಹಕರಿಸಿದ್ದರು.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…