ಮೂಡುಬಿದಿರೆ: ಇಲ್ಲಿನ ರೋಟರ್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಆಹ್ವಾನಿತ ಸರಕಾರಿ ಅಂಗನವಾಡಿ ಮಕ್ಕಳಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಬಿ. ಸ್ಪರ್ಧೆಗೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.
ಜಿಲ್ಲಾ 3181ರ ಡಿಆರ್ ಸಿಸಿ ಮೊಹಮ್ಮದ್ ಅಸ್ಲಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಂಗನವಾಡಿ ಮೇಲ್ವೀಚಾರಕಿ ಶುಭ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ, ಚೆಯರ್ ಮೆನ್ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಶ್ರವಣ್ ಸ್ವಾಗತಿಸಿದರು.ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ವರುಣ್ ವಂದಿಸಿದರು. 100 ಕ್ಕೂ ಅಧಿಕ ಮಕ್ಕಳು “ಮುದ್ದುಕೃಷ್ಣ”ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದರು.ಡ್ಯಾನ್ಸರ್ ಗಳಾದ ಅರ್ಪಿತ್, ಪ್ರಿಯೇಶ್ ಮತ್ತು ರಶ್ಮಿತಾ ತೀರ್ಪುಗಾರರಾಗಿ ಸಹಕರಿಸಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…