ಜನ ಮನದ ನಾಡಿ ಮಿಡಿತ

Advertisement

ಬಸ್ ಮಾಲಕರಿಂದ ಜಾಗೃತಿ ಕಾರ್ಯ

ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ಮೃತಪಟ್ಟ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು. ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಕರಿಗೆ ನೀಡಿ ಮನವರಿಕೆ ಮಾಡಲಾಯಿತು. ನಿರ್ವಾಹಕ ಸಹಿತ ಯಾರೂ ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು ಎಂದು ಮನವರಿಕೆ ಮಾಡಲಾಯಿತು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!