ಜನ ಮನದ ನಾಡಿ ಮಿಡಿತ

Advertisement

ಅಭಿಮತ ಟಿವಿಯ “ಪಂಚಮ ಸಂಭ್ರಮ”, ಪೂಜಾ ವಿಧಿ ವಿಧಾನಗಳೊಂದಿಗೆ ಕಾರ್ಯಕ್ರಮದ ಪ್ರಥಮ ಹೆಜ್ಜೆ

ಕನ್ಯಾನ ಸದಾಶಿವ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಶ್ರೀಮತಿ ಡಾ. ಮಮತಾ ಪಿ. ಶೆಟ್ಟಿ ಅವರ ಸಾರಥ್ಯದಲ್ಲಿ ಹೊಸ ಚೇತನದೊಂದಿಗೆ ಅಭಿಮತ ಹೊಸದೊಂದು ಮೈಲುಗಲ್ಲನ್ನು ಸೃಷ್ಟಿಸುವುದಕ್ಕೆ ದಾಪುಗಾಲಿಡುತ್ತಿದೆ. ಐದು ವರ್ಷಗಳ ಸುದೀರ್ಘ ಪಯಣದ ಸಂಭ್ರಮದ ವಾತಾವರಣದಲ್ಲಿ ಸುಸಜ್ಜಿತ ನೂತನ ಕೇಂದ್ರ ಕಛೇರಿಯ ಉದ್ಘಾಟನಾ ಸಮಾರಂಭ ಇಂದು ಅದ್ದೂರಿಯಾಗಿ ನಡೆಯಲಿದ್ದು, ಎಲ್ಲಾ ಸಿದ್ದತೆಗಳು ಭರದಿಂದ ಸಾಗಿದೆ. ನೂತನ ಕಚೇರಿಯಲ್ಲಿ ಪೂಜಾ ವಿಧಿ ವಿಧಾನಗಳು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಇಲ್ಲಿದೆ ನೋಡಿ ಪೂಜಾ ಕಾರ್ಯಕ್ರಮದ ಮಿನುಗು ನೋಟ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!