ಜನ ಮನದ ನಾಡಿ ಮಿಡಿತ

Advertisement

ಅಭಿಮತ ಟಿವಿಯ “ಪಂಚಮ ಸಂಭ್ರಮ”, ಪೂಜಾ ವಿಧಿ ವಿಧಾನಗಳೊಂದಿಗೆ ಕಾರ್ಯಕ್ರಮದ ಪ್ರಥಮ ಹೆಜ್ಜೆ

ಕನ್ಯಾನ ಸದಾಶಿವ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಶ್ರೀಮತಿ ಡಾ. ಮಮತಾ ಪಿ. ಶೆಟ್ಟಿ ಅವರ ಸಾರಥ್ಯದಲ್ಲಿ ಹೊಸ ಚೇತನದೊಂದಿಗೆ ಅಭಿಮತ ಹೊಸದೊಂದು ಮೈಲುಗಲ್ಲನ್ನು ಸೃಷ್ಟಿಸುವುದಕ್ಕೆ ದಾಪುಗಾಲಿಡುತ್ತಿದೆ. ಐದು ವರ್ಷಗಳ ಸುದೀರ್ಘ ಪಯಣದ ಸಂಭ್ರಮದ ವಾತಾವರಣದಲ್ಲಿ ಸುಸಜ್ಜಿತ ನೂತನ ಕೇಂದ್ರ ಕಛೇರಿಯ ಉದ್ಘಾಟನಾ ಸಮಾರಂಭ ಇಂದು ಅದ್ದೂರಿಯಾಗಿ ನಡೆಯಲಿದ್ದು, ಎಲ್ಲಾ ಸಿದ್ದತೆಗಳು ಭರದಿಂದ ಸಾಗಿದೆ. ನೂತನ ಕಚೇರಿಯಲ್ಲಿ ಪೂಜಾ ವಿಧಿ ವಿಧಾನಗಳು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಇಲ್ಲಿದೆ ನೋಡಿ ಪೂಜಾ ಕಾರ್ಯಕ್ರಮದ ಮಿನುಗು ನೋಟ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!