ಕನ್ಯಾನ ಸದಾಶಿವ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಶ್ರೀಮತಿ ಡಾ. ಮಮತಾ ಪಿ. ಶೆಟ್ಟಿ ಅವರ ಸಾರಥ್ಯದಲ್ಲಿ ಹೊಸ ಚೇತನದೊಂದಿಗೆ ಅಭಿಮತ ಹೊಸದೊಂದು ಮೈಲುಗಲ್ಲನ್ನು ಸೃಷ್ಟಿಸುವುದಕ್ಕೆ ದಾಪುಗಾಲಿಡುತ್ತಿದೆ. ಐದು ವರ್ಷಗಳ ಸುದೀರ್ಘ ಪಯಣದ ಸಂಭ್ರಮದ ವಾತಾವರಣದಲ್ಲಿ ಸುಸಜ್ಜಿತ ನೂತನ ಕೇಂದ್ರ ಕಛೇರಿಯ ಉದ್ಘಾಟನಾ ಸಮಾರಂಭ ಇಂದು ಅದ್ದೂರಿಯಾಗಿ ನಡೆಯಲಿದ್ದು, ಎಲ್ಲಾ ಸಿದ್ದತೆಗಳು ಭರದಿಂದ ಸಾಗಿದೆ. ನೂತನ ಕಚೇರಿಯಲ್ಲಿ ಪೂಜಾ ವಿಧಿ ವಿಧಾನಗಳು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಇಲ್ಲಿದೆ ನೋಡಿ ಪೂಜಾ ಕಾರ್ಯಕ್ರಮದ ಮಿನುಗು ನೋಟ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…