ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊದೆಗಳ ಮಧ್ಯೆ ಮರೆಯಾಗಿದ್ದ ಸರಕಾರಿ ಬಾವಿಗೆ ಸಿಕ್ಕಿತು ಕಾಯಕಲ್ಪ, ವರದಿಗೆ ದೊರಕಿತು ಸ್ಪಂದನೆ…..

ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…


ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ‌ ಸ್ಥಳೀಯರದ್ದು ಆಗಿತ್ತು.


ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!