ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊದೆಗಳ ಮಧ್ಯೆ ಮರೆಯಾಗಿದ್ದ ಸರಕಾರಿ ಬಾವಿಗೆ ಸಿಕ್ಕಿತು ಕಾಯಕಲ್ಪ, ವರದಿಗೆ ದೊರಕಿತು ಸ್ಪಂದನೆ…..

ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…


ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ‌ ಸ್ಥಳೀಯರದ್ದು ಆಗಿತ್ತು.


ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!