ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…
ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ ಸ್ಥಳೀಯರದ್ದು ಆಗಿತ್ತು.
ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…