ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…
ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ ಸ್ಥಳೀಯರದ್ದು ಆಗಿತ್ತು.
ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…