ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…
ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ ಸ್ಥಳೀಯರದ್ದು ಆಗಿತ್ತು.
ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…