ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…
ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ ಸ್ಥಳೀಯರದ್ದು ಆಗಿತ್ತು.
ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…