ಜನ ಮನದ ನಾಡಿ ಮಿಡಿತ

Advertisement

ತಮಿಳುನಾಡು ಮುಖ್ಯಮಂತ್ರಿಯ ಮಗ ಮತ್ತು ಸಚಿವನಾದ ಉದಯ ನಿದಿ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾ ಕ್ಕೇ ಹೋಲಿಸಿ, ಅದನ್ನು ನಾಶ ಮಾಡುವಂತೆ ಬಹಿರಂಗ ಬೆದರಿಕೆ ಹಾಕಿದ ತಮಿಳುನಾಡು ಮುಖ್ಯಮಂತ್ರಿ ಯ ಮಗ ಮತ್ತು ಸಚಿವನಾದ ಉದಯ ನಿದಿ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಹಿಂದು ಜಾಗರಣ ವೇದಿಕೆಯ ತಾಲೂಕು ಸಂಯೋಜಕರಾದ ಹರೀಶ್ ತಲೆಂಬೀಲ ಪ್ರಕರಣ ದಾಖಲಿಸಿದರು. ಈ ಸಂದರ್ಬದಲ್ಲಿ ಜಿಲ್ಲಾ ನ್ಯಾಯ ಜಾಗರಣಾ ಪ್ರಮುಖ್ ವಕೀಲರಾದ ರಾಜೇಶ್ ಬೊಳ್ಳುಕಲ್ಲು, ಮಂಗಳೂರು ಮಹಾನಗರ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಬಾಲಕೃಷ್ಣ ಕಲಾಯಿ, ಶರಣ್ ಕಾಮಾಜೆ, ಸಂತೋಷ್ ಜೈನ್, ಬಾಲಕೃಷ್ಣ ಕಾಮಾಜೆ, ಸಂತೋಷ್ ಕಾಮಾಜೇ, ಪವನ್ ನಾವೂರ, ಸುಮಂತ್ ಕಾಮಾಜೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!