ಜನ ಮನದ ನಾಡಿ ಮಿಡಿತ

Advertisement

ತಮಿಳುನಾಡು ಮುಖ್ಯಮಂತ್ರಿಯ ಮಗ ಮತ್ತು ಸಚಿವನಾದ ಉದಯ ನಿದಿ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾ ಕ್ಕೇ ಹೋಲಿಸಿ, ಅದನ್ನು ನಾಶ ಮಾಡುವಂತೆ ಬಹಿರಂಗ ಬೆದರಿಕೆ ಹಾಕಿದ ತಮಿಳುನಾಡು ಮುಖ್ಯಮಂತ್ರಿ ಯ ಮಗ ಮತ್ತು ಸಚಿವನಾದ ಉದಯ ನಿದಿ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಹಿಂದು ಜಾಗರಣ ವೇದಿಕೆಯ ತಾಲೂಕು ಸಂಯೋಜಕರಾದ ಹರೀಶ್ ತಲೆಂಬೀಲ ಪ್ರಕರಣ ದಾಖಲಿಸಿದರು. ಈ ಸಂದರ್ಬದಲ್ಲಿ ಜಿಲ್ಲಾ ನ್ಯಾಯ ಜಾಗರಣಾ ಪ್ರಮುಖ್ ವಕೀಲರಾದ ರಾಜೇಶ್ ಬೊಳ್ಳುಕಲ್ಲು, ಮಂಗಳೂರು ಮಹಾನಗರ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಬಾಲಕೃಷ್ಣ ಕಲಾಯಿ, ಶರಣ್ ಕಾಮಾಜೆ, ಸಂತೋಷ್ ಜೈನ್, ಬಾಲಕೃಷ್ಣ ಕಾಮಾಜೆ, ಸಂತೋಷ್ ಕಾಮಾಜೇ, ಪವನ್ ನಾವೂರ, ಸುಮಂತ್ ಕಾಮಾಜೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!