ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಾ ಕ್ಕೇ ಹೋಲಿಸಿ, ಅದನ್ನು ನಾಶ ಮಾಡುವಂತೆ ಬಹಿರಂಗ ಬೆದರಿಕೆ ಹಾಕಿದ ತಮಿಳುನಾಡು ಮುಖ್ಯಮಂತ್ರಿ ಯ ಮಗ ಮತ್ತು ಸಚಿವನಾದ ಉದಯ ನಿದಿ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಹಿಂದು ಜಾಗರಣ ವೇದಿಕೆಯ ತಾಲೂಕು ಸಂಯೋಜಕರಾದ ಹರೀಶ್ ತಲೆಂಬೀಲ ಪ್ರಕರಣ ದಾಖಲಿಸಿದರು. ಈ ಸಂದರ್ಬದಲ್ಲಿ ಜಿಲ್ಲಾ ನ್ಯಾಯ ಜಾಗರಣಾ ಪ್ರಮುಖ್ ವಕೀಲರಾದ ರಾಜೇಶ್ ಬೊಳ್ಳುಕಲ್ಲು, ಮಂಗಳೂರು ಮಹಾನಗರ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಬಾಲಕೃಷ್ಣ ಕಲಾಯಿ, ಶರಣ್ ಕಾಮಾಜೆ, ಸಂತೋಷ್ ಜೈನ್, ಬಾಲಕೃಷ್ಣ ಕಾಮಾಜೆ, ಸಂತೋಷ್ ಕಾಮಾಜೇ, ಪವನ್ ನಾವೂರ, ಸುಮಂತ್ ಕಾಮಾಜೆ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…