ಜನ ಮನದ ನಾಡಿ ಮಿಡಿತ

Advertisement

ಸಮುದ್ರ ವಿಹಾರಕ್ಕೆ ಬಂದ ವೈದ್ಯ ಸಮುದ್ರಪಾಲು

ಮಂಗಳೂರು; ಸಮುದ್ರ ವಿಹಾರಕ್ಕೆ ಬಂದ ವೈದ್ಯರೊಬ್ಬರು ಸಮುದ್ರಪಾಲಾದ ಘಟನೆ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.

ವೈದ್ಯರನ್ನು ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದ್ದು, ಸ್ನೇಹಿತನನ್ನು ರಕ್ಷಿಸಲು ಹೋಗಿ ಈ ಅವಗಢ ಸಂಭವಿಸಿದೆ.
ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರು, ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದಾರೆ. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದು, ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆಯಾಚಿಸಿದ್ರು.


ಪ್ರದೀಪ್ ರಕ್ಷಣೆಗೆ ಪ್ರಯತ್ನಿಸಿದ್ದ ಡಾ.ಆಶೀಕ್ ಗೌಡ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಕಲ್ಲುಗಳ ಆಸರೆ ಪಡೆದು ಡಾ. ಪ್ರದೀಪ ಮೇಲೆ ಬಂದು, ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ.

ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!