ಮಂಗಳೂರು; ಸಮುದ್ರ ವಿಹಾರಕ್ಕೆ ಬಂದ ವೈದ್ಯರೊಬ್ಬರು ಸಮುದ್ರಪಾಲಾದ ಘಟನೆ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.
ವೈದ್ಯರನ್ನು ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದ್ದು, ಸ್ನೇಹಿತನನ್ನು ರಕ್ಷಿಸಲು ಹೋಗಿ ಈ ಅವಗಢ ಸಂಭವಿಸಿದೆ.
ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರು, ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದಾರೆ. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದು, ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆಯಾಚಿಸಿದ್ರು.
ಪ್ರದೀಪ್ ರಕ್ಷಣೆಗೆ ಪ್ರಯತ್ನಿಸಿದ್ದ ಡಾ.ಆಶೀಕ್ ಗೌಡ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಕಲ್ಲುಗಳ ಆಸರೆ ಪಡೆದು ಡಾ. ಪ್ರದೀಪ ಮೇಲೆ ಬಂದು, ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ.
ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…