ಬಂಟ್ವಾಳ: ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.
ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು.
ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ.
ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ
ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರುಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದು,ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…