ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಅನಂತ್ ನಾಗ್ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಅನಂತ್ ನಾಗ್ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವಳದ ವತಿಯಿಂದ ಅನಂತ್ ನಾಗ್ ಅವರಿಗೆ ದೇವರ ಶೇಷ ವಸ್ರ್ರ ಹಾಗೂ ಪ್ರಸಾದ ನೀಡಲಾಯಿತು. ಬಳಿಕ ಮಾದ್ಯಮದೊಂದಿಗೆ ಮಾತನಾಡಿದ ನಟ ಅನಂತ್‌ ನಾಗ್‌ ಮಂಗಳೂರಿನಲ್ಲಿ ಅತ್ಮೀಯರು ಸೇರಿ ನನ್ನ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ, ಇದು ನನಗೆ ತುಂಬಾನೇ ಖಷಿ ಕೊಟ್ಟಿದೆ, ತುಳು ಚಿತ್ರರಂಗ ತುಂಬಾ ಬೆಳವಣಿಗೆ ಕಂಡಿದೆ ಇನ್ನಷ್ಟು ಬೆಳೆಯಲಿ ಎಂದು ಶುಭಹಾರೈಸಿದ್ರು. ಇನ್ನೂ ಈ ಸಂದರ್ಭದಲ್ಲಿ ಅನಂತ್ ನಾಗ್ ಪತ್ನಿ, ಮಗಳು, ಅಳಿಯ, ಉದ್ಯಮಿ ನರೇಶ್ ಶಣೈ, ಗಿರಿಧರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!