ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಅನಂತ್ ನಾಗ್ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಳದ ವತಿಯಿಂದ ಅನಂತ್ ನಾಗ್ ಅವರಿಗೆ ದೇವರ ಶೇಷ ವಸ್ರ್ರ ಹಾಗೂ ಪ್ರಸಾದ ನೀಡಲಾಯಿತು. ಬಳಿಕ ಮಾದ್ಯಮದೊಂದಿಗೆ ಮಾತನಾಡಿದ ನಟ ಅನಂತ್ ನಾಗ್ ಮಂಗಳೂರಿನಲ್ಲಿ ಅತ್ಮೀಯರು ಸೇರಿ ನನ್ನ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ, ಇದು ನನಗೆ ತುಂಬಾನೇ ಖಷಿ ಕೊಟ್ಟಿದೆ, ತುಳು ಚಿತ್ರರಂಗ ತುಂಬಾ ಬೆಳವಣಿಗೆ ಕಂಡಿದೆ ಇನ್ನಷ್ಟು ಬೆಳೆಯಲಿ ಎಂದು ಶುಭಹಾರೈಸಿದ್ರು. ಇನ್ನೂ ಈ ಸಂದರ್ಭದಲ್ಲಿ ಅನಂತ್ ನಾಗ್ ಪತ್ನಿ, ಮಗಳು, ಅಳಿಯ, ಉದ್ಯಮಿ ನರೇಶ್ ಶಣೈ, ಗಿರಿಧರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…