ಮಂಗಳೂರು: ಯಕ್ಷಗಾನ ವಿಶ್ವಮಾನ್ಯತೆಯನ್ನು ಪಡೆಯಬೇಕೆಂಬುದು ನಮ್ಮೆಲ್ಲ ಕರಾವಳಿಗರ ಆಶಯ. ಭಾರತದ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕೇಂದ್ರ ಘಟ್ಟ ಎಂದರೆ ಅದು ಲಂಡನ್ನಲ್ಲಿರುವ ನೆಹರೂ ಸೆಂಟರ್ ಎಂದು ಪಟ್ಲ ಫೌಂಡೇಶನ್ನ ಸ್ಥಾಪಕಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸೆಪ್ಟೆಂಬರ್ 9 ರಿಂದ 17ರವರೆಗೆ ಯುರೋಪ್ – ಯಕ್ಷಗಾನ ಅಭಿಯಾನ ನಡೆಯಲಿದೆ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಯಕ್ಷಗಾನವನ್ನು ಪಸರಿಸುವ ಕಾರ್ಯ ಮಾಡಿದ್ದೇವೆ. ಯಕ್ಷಗಾನ ಅಭಿಯಾನದಲ್ಲಿ ತೆಂಕುತಿಟ್ಟಿನ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದ್ದು, ಯುರೋಪ್ ದೇಶದ ಬೇರೆ ಬೇರೆ ಭಾಗಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 9 ರಂದು ಜರ್ಮನಿಯ ಪ್ರಾಂಕ್ ಫುಟ್ 9, ಸೆ. 11 ರಂದು ಯುಕೆಯ ಮಿಲ್ಟನ್ ಕೇಯ್ನ್ಸ್, ಸೆ. 12 ರಂದು ಯುಕೆಯ ಬಾಸಿಲ್ಡನ್, ಸೆ.13 ರಂದು ಸೆಂಟ್ರಲ್ ಲಂಡನ್, ಯುಕೆ (ವಿಶ್ವ ಪ್ರಸಿದ್ಧ ನೆಹರೂ ಸೆಂಟರ್), 14 ರಂದು ಸ್ಲೋಗ್, ಸೆ.16 ರಂದು ಫ್ರಾನ್ಸ್ ನ ಪ್ಯಾರಿಸ್, ಸೆ.17 ರಂದು ಸ್ವಿಝರ್ ಲ್ಯಾಂಡ್ ನ ಝುರಿಚ್ ನಲ್ಲಿ ಯಕ್ಷಗಾನ ಭರ್ಜರಿ ಪದರ್ಶನಗೊಳ್ಳಲಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…