ಆಹಾರ ವಿತರಣೆ ಜತೆಗೆ ಮಾದಕ ದ್ರವ್ಯ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಮೂಲದ ಅಬ್ದುಲ್ ಸಲಾಂ (25) ಎಂದು ಗುರುತಿಸಲಾಗಿದೆ.
ಗೋವಿಂದರಾಜನಗರ ಪೊಲೀಸ್ ಠಾಣೆ ಸಿಬ್ಬಂದಿ ಮಾರುಕಟ್ಟೆಯಲ್ಲಿ 1.5 ಲಕ್ಷ ಮೌಲ್ಯದ 55 ಗ್ರಾಂ ಎಂಡಿಎಂಎ ಮಾದಕ ದ್ರವ್ಯ ಮತ್ತು ಎರಡು ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಯು ಇತ್ತೀಚೆಗೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ಸಿಆರ್ ಲೇಔಟ್ನಲ್ಲಿ ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿರುವುದು ಪತ್ತೆಯಾಗಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…