ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ದಿನಾಂಕವಷ್ಟೇ ಬಾಕಿ ಉಳಿದಿದೆ.
ಕಳೆದ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ವರ್ತನೆಗೆ ಬೇಸರಗೊಂಡಿದ್ದ, ಬಿ.ಎಂ.ಎಸ್. ಪಕ್ಷದ ಚಟುವಟಿಕೆಯಿಂದ ಹೊರಗುಳಿದಿದ್ದರು. ಆದರೆ ಚುನಾವಣೆ ಸಂದರ್ಭ ಕಾಂಗ್ರೆಸ್ಗೆ ಪರೋಕ್ಷ ಬೆಂಬಲ ನೀಡಿದ್ರು. ಎಂಬ ಆರೋಪವೂ ಕೇಳಿ ಬಂದಿತ್ತು.
ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುಕುಮಾರ ಶೆಟ್ಟಿಯವರ ಕಾಂಗ್ರೆಸ್ ಸೇರ್ಪಡೆಯನ್ನು ಬಹುತೇಕ ಖಚಿತಗೊಳಿಸಿದ್ದಾರೆ.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಜೊತೆಯಾಗಿ ಡಿಕೆಶಿ ಜೊತೆ ನಿಂತುಕೊಂಡಿರುವ ಫೋಟೋ ವೈರಲ್ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಬಿ.ಎಂ.ಎಸ್., ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆದಿದ್ದು ಸೇರ್ಪಡೆಗೆ ದಿನ ನಿಗಧಿಯಾಗಿಲ್ಲ ಎಂದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…