ಜನ ಮನದ ನಾಡಿ ಮಿಡಿತ

Advertisement

ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖತರ್ನಾಕ್​ ಖದೀಮರು; ವಿಡಿಯೋ ವೈರಲ್‌

ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದ್ದು, ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.

ಇನ್ನೂ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ದೃಶ್ಯ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!