ಶಾಲೆಗೆ ತೆರಳುತ್ತಿದ್ದ 8 ವರ್ಷದ ತಪಸ್ಯ ಎಂಬ ಬಾಲಕಿ ಮೇಲೆ ಗೂಳಿ ದಾಳಿ ನಡೆಸಿದೆ.
ಹಳ್ಳಿಯ ಬೀದಿಯಿಂದ ತಪ್ಪಿಸಿಕೊಂಡು ಬಂದ ಗೂಳಿ ಏಕಾಏಕಿ ಬಾಲಕಿ ಮೇಲೆ ದಾಳಿ ನಡೆಸಿದ್ದು, ಗೂಳಿಯಿಂದ ತಪ್ಪಿಸಿಕೊಳ್ಳಲು ಬಾಲಕಿ ಹರಸಾಹಸ ಪಟ್ಟರು ಗೂಳಿ ಆಕೆಯನ್ನ ಕೋಡಿನಿಂದ ಎತ್ತಿ ಬಿಸಾಕಿದೆ.
ಇನ್ನೂ ಅಲ್ಲೇ ಇದ್ದ ನಾಯಿಯ ಗೂಳಿಯನ್ನ ನೋಡಿ ಕೂಗಾಡತೊಡಗಿದೆ. ನಾಯಿ ಬೊಗಳುವ ಶಬ್ದವನ್ನು ಕೇಳುತ್ತಿದ್ದಂತೆ ಗೂಳಿ ಅಲ್ಲಿಂದ ಕಾಲ್ಕಿತ್ತಿದೆ. ಸದ್ಯ ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆದರೆ ಬಾಲಕಿಗೆ ಗಂಭೀರ ಗಾಯಗಾಳಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಳಿ ದಾಳಿಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…