ಜನ ಮನದ ನಾಡಿ ಮಿಡಿತ

Advertisement

30 ಅಡಿ ಎತ್ತರದ ಸ್ಮಶಾನದ ಚಿಮಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಗಂಡ; ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು..!

ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು.


ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್​, ಪಾಟ್ನಾಗೆ ಬಂದು ಪತ್ನಿಯನ್ನ ಕಳುಹಿಸುವಂತೆ ಕೋರಿದ್ದಾನೆ. ಆದ್ರೆ ಪತ್ನಿ ಮನೆಯವರು ಆತನೊಂದಿಗೆ ಮಗಳನ್ನ ಕಳುಹಿಸಲು ನಿರಾಕರಿಸಿದ್ದಾರೆ.
ಇದರಿಂದ ಕೋಪಗೊಂಡ ಶೆಟ್ಟಿ ರಾಮ್​, ನೇರವಾಗಿ ಸ್ಮಶಾನದ ಚಿಮಣಿ ಏರಿದ್ದಾನೆ. ನನ್ನ ಪತ್ನಿಯನ್ನ ಕಳುಹಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಸುಮಾರು 4 ಗಂಟೆಗಳ ಕಾಲ ಚಿಮಣಿಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ಬಳಿಕ ಇತನ ಹುಚ್ಚಾಟ ಕಂಡ ಪೊಲೀಸ್​ ಅಧಿಕಾರಿಗಳು ಹೇಗೋ ಕೆಳಕ್ಕೆ ಇಳಿಸಿದ್ದಾರೆ. ಇನ್ನೂ ಶೆಟ್ಟಿ ರಾಮ್ ಚಿಮಣಿ ಏರಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!