ಜನ ಮನದ ನಾಡಿ ಮಿಡಿತ

Advertisement

30 ಅಡಿ ಎತ್ತರದ ಸ್ಮಶಾನದ ಚಿಮಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಗಂಡ; ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು..!

ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು.


ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್​, ಪಾಟ್ನಾಗೆ ಬಂದು ಪತ್ನಿಯನ್ನ ಕಳುಹಿಸುವಂತೆ ಕೋರಿದ್ದಾನೆ. ಆದ್ರೆ ಪತ್ನಿ ಮನೆಯವರು ಆತನೊಂದಿಗೆ ಮಗಳನ್ನ ಕಳುಹಿಸಲು ನಿರಾಕರಿಸಿದ್ದಾರೆ.
ಇದರಿಂದ ಕೋಪಗೊಂಡ ಶೆಟ್ಟಿ ರಾಮ್​, ನೇರವಾಗಿ ಸ್ಮಶಾನದ ಚಿಮಣಿ ಏರಿದ್ದಾನೆ. ನನ್ನ ಪತ್ನಿಯನ್ನ ಕಳುಹಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಸುಮಾರು 4 ಗಂಟೆಗಳ ಕಾಲ ಚಿಮಣಿಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ಬಳಿಕ ಇತನ ಹುಚ್ಚಾಟ ಕಂಡ ಪೊಲೀಸ್​ ಅಧಿಕಾರಿಗಳು ಹೇಗೋ ಕೆಳಕ್ಕೆ ಇಳಿಸಿದ್ದಾರೆ. ಇನ್ನೂ ಶೆಟ್ಟಿ ರಾಮ್ ಚಿಮಣಿ ಏರಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!