ಜನ ಮನದ ನಾಡಿ ಮಿಡಿತ

Advertisement

30 ಅಡಿ ಎತ್ತರದ ಸ್ಮಶಾನದ ಚಿಮಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಗಂಡ; ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು..!

ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು.


ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್​, ಪಾಟ್ನಾಗೆ ಬಂದು ಪತ್ನಿಯನ್ನ ಕಳುಹಿಸುವಂತೆ ಕೋರಿದ್ದಾನೆ. ಆದ್ರೆ ಪತ್ನಿ ಮನೆಯವರು ಆತನೊಂದಿಗೆ ಮಗಳನ್ನ ಕಳುಹಿಸಲು ನಿರಾಕರಿಸಿದ್ದಾರೆ.
ಇದರಿಂದ ಕೋಪಗೊಂಡ ಶೆಟ್ಟಿ ರಾಮ್​, ನೇರವಾಗಿ ಸ್ಮಶಾನದ ಚಿಮಣಿ ಏರಿದ್ದಾನೆ. ನನ್ನ ಪತ್ನಿಯನ್ನ ಕಳುಹಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಸುಮಾರು 4 ಗಂಟೆಗಳ ಕಾಲ ಚಿಮಣಿಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ಬಳಿಕ ಇತನ ಹುಚ್ಚಾಟ ಕಂಡ ಪೊಲೀಸ್​ ಅಧಿಕಾರಿಗಳು ಹೇಗೋ ಕೆಳಕ್ಕೆ ಇಳಿಸಿದ್ದಾರೆ. ಇನ್ನೂ ಶೆಟ್ಟಿ ರಾಮ್ ಚಿಮಣಿ ಏರಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!