ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು.
ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್, ಪಾಟ್ನಾಗೆ ಬಂದು ಪತ್ನಿಯನ್ನ ಕಳುಹಿಸುವಂತೆ ಕೋರಿದ್ದಾನೆ. ಆದ್ರೆ ಪತ್ನಿ ಮನೆಯವರು ಆತನೊಂದಿಗೆ ಮಗಳನ್ನ ಕಳುಹಿಸಲು ನಿರಾಕರಿಸಿದ್ದಾರೆ.
ಇದರಿಂದ ಕೋಪಗೊಂಡ ಶೆಟ್ಟಿ ರಾಮ್, ನೇರವಾಗಿ ಸ್ಮಶಾನದ ಚಿಮಣಿ ಏರಿದ್ದಾನೆ. ನನ್ನ ಪತ್ನಿಯನ್ನ ಕಳುಹಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಸುಮಾರು 4 ಗಂಟೆಗಳ ಕಾಲ ಚಿಮಣಿಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ಬಳಿಕ ಇತನ ಹುಚ್ಚಾಟ ಕಂಡ ಪೊಲೀಸ್ ಅಧಿಕಾರಿಗಳು ಹೇಗೋ ಕೆಳಕ್ಕೆ ಇಳಿಸಿದ್ದಾರೆ. ಇನ್ನೂ ಶೆಟ್ಟಿ ರಾಮ್ ಚಿಮಣಿ ಏರಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…