ರಾಜ್ಯ

30 ಅಡಿ ಎತ್ತರದ ಸ್ಮಶಾನದ ಚಿಮಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಗಂಡ; ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು..!

ಪ್ರತಿನಿತ್ಯ ಪತಿ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಳು.


ಪತ್ನಿ ಇಲ್ಲದೆ ಕಂಗಾಲಾದ ಶೆಟ್ಟಿರಾಮ್​, ಪಾಟ್ನಾಗೆ ಬಂದು ಪತ್ನಿಯನ್ನ ಕಳುಹಿಸುವಂತೆ ಕೋರಿದ್ದಾನೆ. ಆದ್ರೆ ಪತ್ನಿ ಮನೆಯವರು ಆತನೊಂದಿಗೆ ಮಗಳನ್ನ ಕಳುಹಿಸಲು ನಿರಾಕರಿಸಿದ್ದಾರೆ.
ಇದರಿಂದ ಕೋಪಗೊಂಡ ಶೆಟ್ಟಿ ರಾಮ್​, ನೇರವಾಗಿ ಸ್ಮಶಾನದ ಚಿಮಣಿ ಏರಿದ್ದಾನೆ. ನನ್ನ ಪತ್ನಿಯನ್ನ ಕಳುಹಿಸದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಸುಮಾರು 4 ಗಂಟೆಗಳ ಕಾಲ ಚಿಮಣಿಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ಬಳಿಕ ಇತನ ಹುಚ್ಚಾಟ ಕಂಡ ಪೊಲೀಸ್​ ಅಧಿಕಾರಿಗಳು ಹೇಗೋ ಕೆಳಕ್ಕೆ ಇಳಿಸಿದ್ದಾರೆ. ಇನ್ನೂ ಶೆಟ್ಟಿ ರಾಮ್ ಚಿಮಣಿ ಏರಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

5 days ago