ಜನ ಮನದ ನಾಡಿ ಮಿಡಿತ

Advertisement

ತಾಂತ್ರಿಕ ಸಮಸ್ಯೆಯಿಂದ ಗೃಹ ಲಕ್ಷ್ಮೀ ಅರ್ಜಿ ಸಲ್ಲಿಕೆ ತಾತ್ಕಾಲಿಕ ಸ್ಥಗಿತ

ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವ ಕಾರಣದಿಂದ, 7ರಿಂದ 8 ಲಕ್ಷ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ. ಸರ್ಕಾರ ಈಗಾಗಲೇ ಖಜಾನೆಗೆ ಹಣ ಬಿಡುಗಡೆ ಮಾಡಿದ್ದು, 1 ಕೋಟಿ ಫಲಾನುಭವಿಗಳಿಗೆ 2ರಿಂದ 3 ದಿನಗಳಲ್ಲಿ ಹಣ ಜಮೆಯಾಗಲಿದೆ. ಅಲ್ಲದೇ, ಎಲ್ಲರಿಗೂ ಹಣ ತಲುಪಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ

ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ ಸದ್ಯ ಗೃಹಲಕ್ಷ್ಮಿ ಯೋಜನೆಯಡಿ 7-8 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಹಣ ಜಮೆ ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಅಂಥವರ ಪಟ್ಟಿ ಮಾಡಲಾಗಿದ್ದು, ಬ್ಯಾಂಕ್‌ ಖಾತೆ ಸಕ್ರಿಯಗೊಳಿಸುವ ಮೂಲಕ ಯೋಜನೆ ಸೌಲಭ್ಯ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಗೃಹಲಕ್ಮೀ ಯೋಜನೆಯಡಿ ಒಂದು ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಈವರೆಗೆ ಒಟ್ಟು 59 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂ.ಜಮೆ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!