ಗೃಹಲಕ್ಷ್ಮಿ ಯೋಜನೆಯ ಹೊಸ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವ ಕಾರಣದಿಂದ, 7ರಿಂದ 8 ಲಕ್ಷ ಫಲಾನುಭವಿಗಳಿಗೆ ಹಣ ಜಮೆಯಾಗಿಲ್ಲ. ಸರ್ಕಾರ ಈಗಾಗಲೇ ಖಜಾನೆಗೆ ಹಣ ಬಿಡುಗಡೆ ಮಾಡಿದ್ದು, 1 ಕೋಟಿ ಫಲಾನುಭವಿಗಳಿಗೆ 2ರಿಂದ 3 ದಿನಗಳಲ್ಲಿ ಹಣ ಜಮೆಯಾಗಲಿದೆ. ಅಲ್ಲದೇ, ಎಲ್ಲರಿಗೂ ಹಣ ತಲುಪಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ
ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದರಿಂದ ಸದ್ಯ ಗೃಹಲಕ್ಷ್ಮಿ ಯೋಜನೆಯಡಿ 7-8 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಹಣ ಜಮೆ ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಅಂಥವರ ಪಟ್ಟಿ ಮಾಡಲಾಗಿದ್ದು, ಬ್ಯಾಂಕ್ ಖಾತೆ ಸಕ್ರಿಯಗೊಳಿಸುವ ಮೂಲಕ ಯೋಜನೆ ಸೌಲಭ್ಯ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಗೃಹಲಕ್ಮೀ ಯೋಜನೆಯಡಿ ಒಂದು ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಈವರೆಗೆ ಒಟ್ಟು 59 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂ.ಜಮೆ ಮಾಡಲಾಗಿದೆ ಎಂದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…