ಪುತ್ತೂರು; ದರೋಡೆಕೋರರ ಗುಂಪುವೊಂದು ಬಡಗನ್ನೂರು ಗ್ರಾ. ಪಂ. ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಇಬ್ಬರೇ ವಾಸವಿದ್ರು. 7 ರಿಂದ 8 ಜನರಿದ್ದ ದರೋಡೆಕೋರರ ಗುಂಪು ಕೈಯಲ್ಲಿ ತಲವಾರು ಮತ್ತು ರಾಡ್ ನಂತಹ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿ ಜೀವಬೆದರಿಕೆಯೊಡ್ಡಿ, ತಾಯಿ ಮಗನನ್ನು ಕಂಬಕ್ಕೆ ಕಟ್ಟಿ ಹಾಕಿ ನಗದು ಮತ್ತು ಚಿನ್ನಾಭರಣ ದೋಚಿದ್ದಾರೆ.
ಗುರುತು ಸಿಗದಂತೆ ಮುಖವಾಡ ಧರಿಸಿ ಬಂದಿದ್ದ ದರೋಡೆಕೋರರ ಗುಂಪು, ಗುರುಪ್ರಸಾದ್ ರೈ ಯಾರನ್ನೂ ಸಂಪರ್ಕಿಸದಂತೆ ಅವರ ಮೊಬೈಲನ್ನು ನೀರಿಗೆ ಹಾಕಿದ್ದರು ಎಂದು ತಿಳಿದು ಬಂದಿದೆ.
ಅದು ಹೇಗೋ ಗುರುಪ್ರಸಾದ್ ರೈ ಸಂಪ್ಯ ಪೊಲೀಸರಿಗೆ ಮಾಹಿತಿ ನೀಡಿ̧ದ್ದು ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳ, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…