ಜನ ಮನದ ನಾಡಿ ಮಿಡಿತ

Advertisement

ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಸಾವು..!

ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.

ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್‌ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.

ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್‌ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!