ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.
ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.
ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…