ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಜೋಡಿ ಕೊಲೆ ಪ್ರಕರಣ: ಮಹಿಳೆಯ ಪ್ರಿಯಕರ ಬಂಧನ

ಬೆಂಗಳೂರಿನಲ್ಲಿ ಮಹಿಳೆ ಮತ್ತು ಆತನ ಮಗನ ಜೋಡಿ ಕೊಲೆ ಪ್ರಕರಣವನ್ನು ಆಕೆಯ ಪ್ರಿಯಕರನ ಬಂಧನದಿಂದ ಭೇದಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ.


ನವನೀತಾ (33) ಕಾಲ್ ಸೆಂಟರ್ ಉದ್ಯೋಗಿ ಮತ್ತು ಅವರ 11 ವರ್ಷದ ಮಗ ಸೃಜನ್ ಅವರು ರವೀಂದ್ರನಗರದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಆರೋಪಿ 38 ವರ್ಷದ ಶೇಖರ್ ಅಲಿಯಾಸ್ ಶೇಖರಪ್ಪ ಎಂದು ಗುರುತಿಸಲಾಗಿದ್ದು, ಇವರು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತಿದ್ದರು. ಶೇಖರ್‌ಗೆ ನವನೀತಾ ಪರಿಚಯವಾಗಿದ್ದು, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಲೋಕೇಶ್ ಎಂಬ ಹೆಸರಿನ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದಳು.
ವಿಷಯ ತಿಳಿದ ಶೇಖರ್ ನವನೀತಾ ಜೊತೆ ವಾಗ್ವಾದ ನಡೆಸಿದ್ದಾನೆ.

ಮಂಗಳವಾರ ರಾತ್ರಿ ಆಕೆಯ ನಿವಾಸಕ್ಕೆ ಬಂದ ನಂತರ ಶೇಖರ್ ಮತ್ತೊಮ್ಮೆ ವಿಷಯ ಪ್ರಸ್ತಾಪಿಸಿ ಆಕೆಯ ಕತ್ತು ಸೀಳಿದ್ದಾನೆ. ಬಳಿಕ ಆಕೆಯ ಮಗ ಸೃಜನ್ ನನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ,
ಆರೋಪಿ ಎಲ್ ಪಿಜಿ ಗ್ಯಾಸ್ ಸ್ಟೌ ಆನ್ ಮಾಡಿ ಅಡುಗೆ ಕೋಣೆಗೆ ಹೊರಗಿನಿಂದ ಬೀಗ ಹಾಕಿ ಪರಾರಿಯಾಗಿದ್ದಾನೆ.

ನವನೀತ ಆಂಧ್ರಪ್ರದೇಶದ ಅನಂತಪುರ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.ಅವಳ ಪತಿ ಚಂದ್ರು ಕುಡುಕನಾಗಿದ್ದರಿಂದ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಅವರು ಇಬ್ಬರು ಗಂಡುಮಕ್ಕಳಿಗೆ ಪೋಷಕರಾಗಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!