ಜನ ಮನದ ನಾಡಿ ಮಿಡಿತ

Advertisement

ಸಾಲೆತ್ತೂರಿನ ನಿತ್ಯಾಧರ್‌ ಚರ್ಚ್‌ ನಲ್ಲಿ  ಮೊಂತಿ ಹಬ್ಬ  ಆಚರಣೆ

ಸಾಲೆತ್ತೂರು; ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಇಂದು  ಕ್ರೈಸ್ತರು ಬಾಂಧವರು ಅದ್ದೂರಿಯಾಗಿ ಮೊಂತಿ ಹಬ್ಬವನ್ನು  ಆಚರಣೆ ಮಾಡುತ್ತಿದ್ದಾರೆ. ಅಂತೆಯೇ ಸಾಲೆತ್ತೂರಿನ ನಿತ್ಯಾಧರ್‌ ಚರ್ಚ್‌ ನಲ್ಲಿ  ಮೊಂತಿ ಹಬ್ಬ ನಡೆದಿದ್ದು, ಫಾದರ್‌ ಅರ್ವಿನ್‌ ರವರು ಹಬ್ಬದ ಬಲಿ ಪೂಜೆಯನ್ನು ನೆರವೇರಿಸಿದ್ರು.

ದೇವಪುತ್ರ ಏಸುಕ್ರಿಸ್ತರಿಗೆ ಭೂಮಿಯ ಅವತಾರಕ್ಕೆ ಅವಕಾಶ ಕಲ್ಪಿಸಿದ ಮಹಾಮಾತೆ ಮೇರಿಯಮ್ಮನ ಜನ್ಮದಿನವಾಗಿದ್ದು, ಈ ಹಿನ್ನಲೆಯಲ್ಲಿ ಚರ್ಚ್ ಗಳಲ್ಲಿ ಬಲಿ ಪೂಜೆ, ಹೊಸತೆನೆ ವಿತರಣೆ, ಕಬ್ಬು ವಿತರಣೆ, ಮೆರವಣಿಗೆ,  ಧಾರ್ಮಿಕ ವಿಧಿವಿಧಾನದ ಮೂಲಕ ಮೇರಿ ಮಾತೆಗೆ ನಮನ ಸಲ್ಲಿಸಿದ್ದಾರೆ.

ದೇವ ಮಾತೆ ಎಂದೇ ಕರೆಯಲ್ಪಡುವ ಮೇರಿ ಮಾತೆಯ ಜನ್ಮದಿನವನ್ನು ಪ್ರಕೃತಿಯು ನೀಡಿರುವ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಮೊಂತಿ ಫೆಸ್ತ್ ಆಚರಿಸುವುದು ಈ ದಿನದ ವಿಶೇಷವಾಗಿದೆ. ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಹೊಸ ಅಕ್ಕಿಯ ಊಟ, ವೈವಿಧ್ಯಮಯ ಸಸ್ಯಹಾರಿ ಅಹಾರ  ಖಾದ್ಯಗಳನ್ನು ಸವಿದು ಸಂಭ್ರಮಿಸುತ್ತಾರೆ.  

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!