ಸಾಲೆತ್ತೂರು; ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಇಂದು ಕ್ರೈಸ್ತರು ಬಾಂಧವರು ಅದ್ದೂರಿಯಾಗಿ ಮೊಂತಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಅಂತೆಯೇ ಸಾಲೆತ್ತೂರಿನ ನಿತ್ಯಾಧರ್ ಚರ್ಚ್ ನಲ್ಲಿ ಮೊಂತಿ ಹಬ್ಬ ನಡೆದಿದ್ದು, ಫಾದರ್ ಅರ್ವಿನ್ ರವರು ಹಬ್ಬದ ಬಲಿ ಪೂಜೆಯನ್ನು ನೆರವೇರಿಸಿದ್ರು.
ದೇವಪುತ್ರ ಏಸುಕ್ರಿಸ್ತರಿಗೆ ಭೂಮಿಯ ಅವತಾರಕ್ಕೆ ಅವಕಾಶ ಕಲ್ಪಿಸಿದ ಮಹಾಮಾತೆ ಮೇರಿಯಮ್ಮನ ಜನ್ಮದಿನವಾಗಿದ್ದು, ಈ ಹಿನ್ನಲೆಯಲ್ಲಿ ಚರ್ಚ್ ಗಳಲ್ಲಿ ಬಲಿ ಪೂಜೆ, ಹೊಸತೆನೆ ವಿತರಣೆ, ಕಬ್ಬು ವಿತರಣೆ, ಮೆರವಣಿಗೆ, ಧಾರ್ಮಿಕ ವಿಧಿವಿಧಾನದ ಮೂಲಕ ಮೇರಿ ಮಾತೆಗೆ ನಮನ ಸಲ್ಲಿಸಿದ್ದಾರೆ.
ದೇವ ಮಾತೆ ಎಂದೇ ಕರೆಯಲ್ಪಡುವ ಮೇರಿ ಮಾತೆಯ ಜನ್ಮದಿನವನ್ನು ಪ್ರಕೃತಿಯು ನೀಡಿರುವ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಮೊಂತಿ ಫೆಸ್ತ್ ಆಚರಿಸುವುದು ಈ ದಿನದ ವಿಶೇಷವಾಗಿದೆ. ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಹೊಸ ಅಕ್ಕಿಯ ಊಟ, ವೈವಿಧ್ಯಮಯ ಸಸ್ಯಹಾರಿ ಅಹಾರ ಖಾದ್ಯಗಳನ್ನು ಸವಿದು ಸಂಭ್ರಮಿಸುತ್ತಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…