ಸಾಲೆತ್ತೂರು; ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಇಂದು ಕ್ರೈಸ್ತರು ಬಾಂಧವರು ಅದ್ದೂರಿಯಾಗಿ ಮೊಂತಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಅಂತೆಯೇ ಸಾಲೆತ್ತೂರಿನ ನಿತ್ಯಾಧರ್ ಚರ್ಚ್ ನಲ್ಲಿ ಮೊಂತಿ ಹಬ್ಬ ನಡೆದಿದ್ದು, ಫಾದರ್ ಅರ್ವಿನ್ ರವರು ಹಬ್ಬದ ಬಲಿ ಪೂಜೆಯನ್ನು ನೆರವೇರಿಸಿದ್ರು.
ದೇವಪುತ್ರ ಏಸುಕ್ರಿಸ್ತರಿಗೆ ಭೂಮಿಯ ಅವತಾರಕ್ಕೆ ಅವಕಾಶ ಕಲ್ಪಿಸಿದ ಮಹಾಮಾತೆ ಮೇರಿಯಮ್ಮನ ಜನ್ಮದಿನವಾಗಿದ್ದು, ಈ ಹಿನ್ನಲೆಯಲ್ಲಿ ಚರ್ಚ್ ಗಳಲ್ಲಿ ಬಲಿ ಪೂಜೆ, ಹೊಸತೆನೆ ವಿತರಣೆ, ಕಬ್ಬು ವಿತರಣೆ, ಮೆರವಣಿಗೆ, ಧಾರ್ಮಿಕ ವಿಧಿವಿಧಾನದ ಮೂಲಕ ಮೇರಿ ಮಾತೆಗೆ ನಮನ ಸಲ್ಲಿಸಿದ್ದಾರೆ.
ದೇವ ಮಾತೆ ಎಂದೇ ಕರೆಯಲ್ಪಡುವ ಮೇರಿ ಮಾತೆಯ ಜನ್ಮದಿನವನ್ನು ಪ್ರಕೃತಿಯು ನೀಡಿರುವ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಮೊಂತಿ ಫೆಸ್ತ್ ಆಚರಿಸುವುದು ಈ ದಿನದ ವಿಶೇಷವಾಗಿದೆ. ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಹೊಸ ಅಕ್ಕಿಯ ಊಟ, ವೈವಿಧ್ಯಮಯ ಸಸ್ಯಹಾರಿ ಅಹಾರ ಖಾದ್ಯಗಳನ್ನು ಸವಿದು ಸಂಭ್ರಮಿಸುತ್ತಾರೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ…
ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಉದ್ಯಮಿ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ…