ಜನ ಮನದ ನಾಡಿ ಮಿಡಿತ

Advertisement

ಕಟೀಲು ದೇಗುಲದಲ್ಲಿ ನೂತನ ಕೌಂಟರ್‌ ಗಳ  ಲೋರ್ಕಾಪಣೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ನೂತನ ಸರದಿ ಸಂಕೀರ್ಣ, ಸೇವಾ ಕೌಂಟರ್ ಪೋಟೋ ಸೀರೆ ಕೌಂಟರ್ ಗಳು ಉದ್ಘಾಟನೆಗೊಂಡಿದೆ.

ದಿನದಿಂದ ದಿನಕ್ಕೆ ಕಟೀಲು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ  ಹೆಚ್ಚುತ್ತಿದ್ದು,  ದೇಗುಲ ನಿರಂತರವಾಗಿ ತೆರೆದಿದ್ದರೂ ಶುಕ್ರವಾರ ಭಾನುವಾರ ಅಲ್ಲದೆ ವಿಶೇಷ ದಿನಗಳಲ್ಲಿ ಸಹಸ್ರಾರು ಭಕ್ತರು ಭೇಟಿ ನೀಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ಹೊಸ ವಿನ್ಯಾಸದೊಂದಿಗೆ ಸೇವಾ ಕೌಂಟರ್ ಸಹಿತ, ಸೀರೆ ಪೋಟೋ ಕೌಂಟರ್ ವ್ಯವಸ್ಥಿತವಾದ ನಿರ್ಮಿಸಲಾಗಿದೆ. ಕಟೀಲು ದೇವರ ಪೋಟೋ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ದೇವರಿಗೆ ಸೀರೆ ಸಮರ್ಪಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನಲೆ ನೂತನ ಕೌಂಟರ್‌ ನಿರ್ಮಾಣವಾಗಿ, ಲೋಕಾರ್ಪಣೆಗೊಂಡಿದೆ.

ಇನ್ನೂ ಈ ಸಂದರ್ಭದಲ್ಲಿ  ಆಡಳಿತ ಮಂಡಳಿಯ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ. ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ,  ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ ,  ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವೇದವ್ಯಾಸ ತಂತ್ರಿ, ಕೊಡೆತ್ತೂರು ವೇದವ್ಯಾಸ ಉಡುಪ,  ಸತೀಶ್ ಶೆಟ್ಟಿ ಎಕ್ಕಾರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!