ಜನ ಮನದ ನಾಡಿ ಮಿಡಿತ

Advertisement

ಪಂಜಿನಡ್ಕ ಫ್ರೆಂಡ್ಸ್, ಶಿಮಂತೂರು ಶ್ರೀಆದಿ ಜನಾರ್ಧನ ಸೇವಾ ಯುವಕ ಮಂಡಲ ವತಿಯಿಂದ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ

ಪಂಜಿನಡ್ಕ ಫ್ರೆಂಡ್ಸ್ ಮತ್ತು ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಗಿದೆ.

ಬಳಿಕ ಅತಿಕಾರಿಬೆಟ್ಟು ಗ್ರಾಮ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಸಂಘಟನೆಯ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಿಸಲು ಕ್ರೀಡೆಗಳನ್ನು ನಡೆಸುವುದೇ ಅಲ್ಲದೆ, ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯ ಅಭಿನಂದನೀಯ ಎಂದರು.

ಇನ್ನೂ ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯೆ ಮಮತಾ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ ಹರೀಶ್ ಶೆಟ್ಟಿ ಶಶಿಕಲಾ , ಗೋಪಾಲ್ ಶಿಮಂತೂರು, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!