ಪಂಜಿನಡ್ಕ ಫ್ರೆಂಡ್ಸ್ ಮತ್ತು ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಗಿದೆ.
ಬಳಿಕ ಅತಿಕಾರಿಬೆಟ್ಟು ಗ್ರಾಮ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಸಂಘಟನೆಯ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಿಸಲು ಕ್ರೀಡೆಗಳನ್ನು ನಡೆಸುವುದೇ ಅಲ್ಲದೆ, ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯ ಅಭಿನಂದನೀಯ ಎಂದರು.
ಇನ್ನೂ ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯೆ ಮಮತಾ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ ಹರೀಶ್ ಶೆಟ್ಟಿ ಶಶಿಕಲಾ , ಗೋಪಾಲ್ ಶಿಮಂತೂರು, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…