ಜನ ಮನದ ನಾಡಿ ಮಿಡಿತ

Advertisement

ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭ

ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.

ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.

ಭಾರತ್‌ ಮಂಟಪದ ಲಾಂಜ್‌ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾದಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!