ಜನ ಮನದ ನಾಡಿ ಮಿಡಿತ

Advertisement

ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭ

ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.

ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.

ಭಾರತ್‌ ಮಂಟಪದ ಲಾಂಜ್‌ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾದಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!